ಬ್ರೇಕಿಂಗ್ ನ್ಯೂಸ್
11-12-21 06:13 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಮತಾಂತರ ನಿಷೇಧ ಕಾಯ್ದೆ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳೂರಿನ ಕ್ರಿಶ್ಚಿಯನ್ ಮುಖಂಡರ ನಿಯೋಗ ಭೇಟಿಯಾಗಿದ್ದು ಅಹವಾಲು ಒಳಗೊಂಡ ಮನವಿಯನ್ನು ಸಲ್ಲಿಸಿದೆ.
ದುಬೈನಲ್ಲಿ ಉದ್ಯಮಿಯಾಗಿರುವ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಕ್ರಿಶ್ಚಿಯನ್ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿದ್ದು ರಾಜ್ಯದ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆಯೂ ಪುನರ್ ವಿಮರ್ಶೆ ಮಾಡುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಮಾಜಿ ಶಾಸಕರಾದ ಐವಾನ್ ಡಿಸೋಜ, ಜೆ.ಆರ್ ಲೋಬೊ, ಕಾಂಗ್ರೆಸ್ ನಾಯಕ ನಾಯಕ ರಾಧಾಕೃಷ್ಣ, ಎನ್ ಆರ್ ಐ ಘಟಕದ ಉಪಾಧ್ಯಕ್ಷೆ ಆಗಿದ್ದ ಆರತಿ ಕೃಷ್ಣ ಇದ್ದರು. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗಿದೆ. ಹಾಗಿದ್ದರೂ ಕ್ರಿಸ್ತಿಯನ್ನರು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಮಗೂ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ.
ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ. ಮುಖ್ಯಮಂತ್ರಿ ಅವರಿಗೆ ನಮ್ಮ ಮನವಿಯನ್ನ ಒಪ್ಪಿಸಿದ್ದೇವೆ. ಎಲ್ಲವನ್ನು ಸರಿಪಡಿಸುತ್ತೇನೆ ಅಂತಾ ಸಿಎಂ ಭರವಸೆ ನೀಡಿದ್ದಾರೆ ಅಂತಾ ರೊನಾಲ್ಡ್ ಕೊಲಾಸೋ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
BJP in Karnataka to introduce stringent anti conversion law Ronald Colaco meets CM urging not to pass the bill as The Karnataka government is all set to bring in stringent anti-conversion laws in the state in the winter session of the Legislative Assembly which is scheduled to begin on December 13 in the bordering district of Belagavi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am