ಬ್ರೇಕಿಂಗ್ ನ್ಯೂಸ್
11-12-21 06:13 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಮತಾಂತರ ನಿಷೇಧ ಕಾಯ್ದೆ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳೂರಿನ ಕ್ರಿಶ್ಚಿಯನ್ ಮುಖಂಡರ ನಿಯೋಗ ಭೇಟಿಯಾಗಿದ್ದು ಅಹವಾಲು ಒಳಗೊಂಡ ಮನವಿಯನ್ನು ಸಲ್ಲಿಸಿದೆ.
ದುಬೈನಲ್ಲಿ ಉದ್ಯಮಿಯಾಗಿರುವ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಕ್ರಿಶ್ಚಿಯನ್ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿದ್ದು ರಾಜ್ಯದ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆಯೂ ಪುನರ್ ವಿಮರ್ಶೆ ಮಾಡುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಮಾಜಿ ಶಾಸಕರಾದ ಐವಾನ್ ಡಿಸೋಜ, ಜೆ.ಆರ್ ಲೋಬೊ, ಕಾಂಗ್ರೆಸ್ ನಾಯಕ ನಾಯಕ ರಾಧಾಕೃಷ್ಣ, ಎನ್ ಆರ್ ಐ ಘಟಕದ ಉಪಾಧ್ಯಕ್ಷೆ ಆಗಿದ್ದ ಆರತಿ ಕೃಷ್ಣ ಇದ್ದರು. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗಿದೆ. ಹಾಗಿದ್ದರೂ ಕ್ರಿಸ್ತಿಯನ್ನರು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಮಗೂ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ.
ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ. ಮುಖ್ಯಮಂತ್ರಿ ಅವರಿಗೆ ನಮ್ಮ ಮನವಿಯನ್ನ ಒಪ್ಪಿಸಿದ್ದೇವೆ. ಎಲ್ಲವನ್ನು ಸರಿಪಡಿಸುತ್ತೇನೆ ಅಂತಾ ಸಿಎಂ ಭರವಸೆ ನೀಡಿದ್ದಾರೆ ಅಂತಾ ರೊನಾಲ್ಡ್ ಕೊಲಾಸೋ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
BJP in Karnataka to introduce stringent anti conversion law Ronald Colaco meets CM urging not to pass the bill as The Karnataka government is all set to bring in stringent anti-conversion laws in the state in the winter session of the Legislative Assembly which is scheduled to begin on December 13 in the bordering district of Belagavi.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm