ಬ್ರೇಕಿಂಗ್ ನ್ಯೂಸ್
11-12-21 06:13 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಮತಾಂತರ ನಿಷೇಧ ಕಾಯ್ದೆ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳೂರಿನ ಕ್ರಿಶ್ಚಿಯನ್ ಮುಖಂಡರ ನಿಯೋಗ ಭೇಟಿಯಾಗಿದ್ದು ಅಹವಾಲು ಒಳಗೊಂಡ ಮನವಿಯನ್ನು ಸಲ್ಲಿಸಿದೆ.
ದುಬೈನಲ್ಲಿ ಉದ್ಯಮಿಯಾಗಿರುವ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಕ್ರಿಶ್ಚಿಯನ್ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿದ್ದು ರಾಜ್ಯದ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆಯೂ ಪುನರ್ ವಿಮರ್ಶೆ ಮಾಡುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಮಾಜಿ ಶಾಸಕರಾದ ಐವಾನ್ ಡಿಸೋಜ, ಜೆ.ಆರ್ ಲೋಬೊ, ಕಾಂಗ್ರೆಸ್ ನಾಯಕ ನಾಯಕ ರಾಧಾಕೃಷ್ಣ, ಎನ್ ಆರ್ ಐ ಘಟಕದ ಉಪಾಧ್ಯಕ್ಷೆ ಆಗಿದ್ದ ಆರತಿ ಕೃಷ್ಣ ಇದ್ದರು. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗಿದೆ. ಹಾಗಿದ್ದರೂ ಕ್ರಿಸ್ತಿಯನ್ನರು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಮಗೂ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ.
ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ. ಮುಖ್ಯಮಂತ್ರಿ ಅವರಿಗೆ ನಮ್ಮ ಮನವಿಯನ್ನ ಒಪ್ಪಿಸಿದ್ದೇವೆ. ಎಲ್ಲವನ್ನು ಸರಿಪಡಿಸುತ್ತೇನೆ ಅಂತಾ ಸಿಎಂ ಭರವಸೆ ನೀಡಿದ್ದಾರೆ ಅಂತಾ ರೊನಾಲ್ಡ್ ಕೊಲಾಸೋ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
BJP in Karnataka to introduce stringent anti conversion law Ronald Colaco meets CM urging not to pass the bill as The Karnataka government is all set to bring in stringent anti-conversion laws in the state in the winter session of the Legislative Assembly which is scheduled to begin on December 13 in the bordering district of Belagavi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm