ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am