ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm