ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am