ಬ್ರೇಕಿಂಗ್ ನ್ಯೂಸ್
18-12-21 03:16 pm HK Desk news ಕರ್ನಾಟಕ
ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅತಿರೇಕದ ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನಿರ್ದಾಕ್ಷಿಣ್ಯ ಕ್ರಮಕ್ಕೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆ ಪುಂಡರನ್ನು ಸೆದೆ ಬಡಿಯುತ್ತೇವೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ.
ಕಲ್ಲು ತೂರಾಟ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ.
ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದಲ್ಲ. ಈ ರೀತಿಯ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಈ ಕೃತ್ಯ ನಡೆದಿರುವುದರಿಂದ ಈ ರೀತಿಯ ಘಟನೆ ಉದ್ದೇಶಪೂರ್ವಕವೇ, ಅಚಾನಕ್ಕಾಗಿ ನಡೆದಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
Chief Minister Basavaraj Bommai has strongly condemned vandalism by miscreants at Belagavi and assured stringent action against the persons responsible at the earliest. The statue of Sangolli Rayanna installed at Kanakdas Colony in the Angol suburb was reportedly vandalized by miscreants in the early hours of Saturday.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm