ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm