ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm