ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm