ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am