ಬ್ರೇಕಿಂಗ್ ನ್ಯೂಸ್
19-12-21 09:19 pm HK Desk news ಕರ್ನಾಟಕ
ಶಿವಮೊಗ್ಗ, ಡಿ.19: ಸಿಟಿ ರವಿ ಬಗ್ಗೆ ಕೋಟಿ ರವಿ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ. ಅವರ ಬಗ್ಗೆ ಏನು ಹೇಳಬೇಕೋ ಅರ್ಥವಾಗುತ್ತಿಲ್ಲ. ಸಿ.ಟಿ.ರವಿ ರಾಷ್ಟ್ರೀಯ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರ ಮೇಲೆ ಒಂದೂ ಕೇಸಿಲ್ಲ. ಡಿ.ಕೆ.ಶಿವಕುಮಾರ್ ಅವರಂತೆ ಸಿ.ಟಿ.ರವಿ ಏನೂ ತಿಹಾರ್ ಜೈಲಿಗೆ ಹೋಗಿ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಿಟಿ ರವಿಯ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಗೆ ಏನು ಅಧಿಕಾರವಿದೆ. ಸಿ.ಟಿ.ರವಿ ಲೂಟಿ ರವಿ ಎನ್ನುತ್ತೀರಲ್ಲಾ.. ತಿಹಾರ್ ಜೈಲಿಗೆ ಹೋಗಿ ಬಂದವರು ನೀವು. ನಿಮ್ಮ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಇದರ ಕೇಸು ಇನ್ನೂ ನಡೆಯುತ್ತಿದೆ. ಜಾಮೀನು ಮೇಲೆ ಡಿ.ಕೆ.ಶಿವಕುಮಾರ್ ಹೊರಗಡೆ ಇದ್ದಾರೆ. ಹೀಗಿದ್ದರೂ ಸಿ.ಟಿ.ರವಿಯನ್ನು ಲೂಟಿ ರವಿ ಎನ್ನುತ್ತಾರೆ. ಡಿ.ಕೆ.ಶಿವಕುಮಾರ್ ಕೂಡಲೇ ಸಿ.ಟಿ.ರವಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೆಳಗಾವಿ ಗಲಾಟೆಗೆ ಕನ್ನಡಿಗರೇ ಕಾರಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದ ವಿಷಯಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ , ಮಹಾರಾಷ್ಟ್ರ ಸಿಎಂ ಏನೂ ದೇವರಲ್ಲ. ಕಾಂಗ್ರೆಸ್ ನವರು ಈಗ ಉತ್ತರ ಕೊಡಬೇಕು. ಮಹಾರಾಷ್ಟ್ರದಲ್ಲಿರುವುದು ಶಿವಸೇನೆ ಹಾಗೂ ಕಾಂಗ್ರೆಸ್ ಸರ್ಕಾರ ಎಂದು ಹೇಳಿದ್ದಾರೆ.
ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ನಾವು ಯಾರ ಸುದ್ದಿಗೂ ಹೋಗುವುದಿಲ್ಲ. ನಮ್ಮ ಸುದ್ದಿಗೆ ಯಾರಾದರೂ ಬಂದರೆ ಸುಮ್ಮನೆ ಬಿಡುವುದಿಲ್ಲ. ಕರ್ನಾಟಕದ ನೆಲ, ಜಲ, ಭಾಷೆ ವಿಷಯಕ್ಕೆ ಎಲ್ಲ ಪಕ್ಷಗಳು ಒಂದಾಗಿಯೇ ಇರುತ್ತೇವೆ. ಗೂಂಡಾಗಿರಿ ಮಾಡಿದ್ದು, ಕನ್ನಡದ ಧ್ವಜ ಸುಟ್ಟಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ್ದು ಮರಾಠಿಗರೇ. ಇಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಬಿಡುವುದೇ ಇಲ್ಲ. ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವುದನ್ನು ಪ್ರಧಾನಮಂತ್ರಿಗೆ ತಿಳಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
Eshwarappa slams DK Shivakumar for mocking CT Ravi. CT Ravi hasn't gone to Tihar Jail like DK Shivakumar he added.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm