ಬ್ರೇಕಿಂಗ್ ನ್ಯೂಸ್
20-12-21 01:52 pm HK Desk news ಕರ್ನಾಟಕ
ಹಾಸನ, ಡಿ.20: ಕುಡಿದ ಮತ್ತಿನಲ್ಲಿದ್ದ ಲಾರಿ ಚಾಲಕನೊಬ್ಬ ಬೈಕಿಗೆ ಡಿಕ್ಕಿಯಾಗಿ ತಾಯಿ, ಮಕ್ಕಳ ದುರಂತ ಸಾವಿಗೆ ಕಾರಣವಾದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು ಲಾರಿ ಚಾಲಕ ನಿಯಂತ್ರಣ ತಪ್ಪಿ ನುಗ್ಗಿ ಬಂದಿದ್ದು, ಹಲವು ವಾಹನಗಳಿಗೆ ಡಿಕ್ಕಿಯಾಗಿಸಿದ್ದಾನೆ. ಈ ವೇಳೆ, ಇಬ್ಬರು ಅವಳಿ ಮಕ್ಕಳ ಜೊತೆ ದಂಪತಿ ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದ್ದು, ಮಕ್ಕಳಿಬ್ಬರು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮಕ್ಕಳನ್ನು ಮೂರು ವರ್ಷ ಪ್ರಾಯದ ಪ್ರಣತಿ ಮತ್ತು ಪ್ರಣವ್ ಎಂದು ಗುರುತಿಸಲಾಗಿದ್ದು, ದೇಹ ಸ್ಥಿತಿ ಛಿದ್ರವಾಗಿತ್ತು. ತಾಯಿ ಜ್ಯೋತಿ ಕೂಡ ಲಾರಿಯಡಿಗೆ ಬಿದ್ದು ಭೀಕರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮಕ್ಕಳ ತಂದೆ ಶಿವಾನಂದ್ ಸ್ಥಿತಿಯೂ ಚಿಂತಾಜನಕವಾಗಿದ್ದು ಒಂದೇ ಕುಟುಂಬದ ಪಾಲಿಗೆ ಲಾರಿ ಚಾಲಕ ಜವರಾಯನಾಗಿ ಬಂದೆರಗಿದ್ದಾನೆ.
ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕಿನಲ್ಲಿದ್ದ ನಾಲ್ವರು ಕೂಡ ರಸ್ತೆಗೆ ಎಸೆಯಲ್ಪಟ್ಟಿದ್ದು, ಅವರ ಮೇಲಿಂದಲೇ ಲಾರಿ ಚಲಿಸಿದೆ. ಅಲ್ಲದೆ, ಸ್ವಲ್ಪ ದೂರದ ವರೆಗೂ ಲಾರಿ ಚಲಿಸಿದ್ದು ಇವರನ್ನು ಎಳಕೊಂಡೇ ಚಾಲಕ ಹೋಗಿದ್ದಾನೆ. ಬೈಕ್ ಸೇರಿದಂತೆ ಇತರ ನಾಲ್ಕು ವಾಹನಗಳಿಗೆ ಲಾರಿ ಡಿಕ್ಕಿಯಾಗಿತ್ತು. ಕುಡಿದು ಟೈಟ್ ಆಗಿದ್ದ ಲಾರಿ ಚಾಲಕ ಸ್ಥಿಮಿತ ಕಳಕೊಂಡಿದ್ದ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಬಂಧಿಸಿದ್ದಾರೆ.
In a case of drunk driving, a truck driver hit several vehicles before colliding with a bike, killing three of the four riders, in Karnataka’s Hassan district. The three deceased include twins and their mother, police said. The incident took place late on Sunday, December 19. The deceased have been identified as three-year-olds Pranathi and Pranav, and their mother Jyothi. The condition of Shivanand, the deceased children's father, is said to be critical.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am