ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm