ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm