ಬ್ರೇಕಿಂಗ್ ನ್ಯೂಸ್
28-12-21 01:03 pm HK Desk news ಕರ್ನಾಟಕ
ಹಾವೇರಿ, ಡಿ.28 : ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 80ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾ ಗ್ರಾಮದಲ್ಲಿ ನಡೆದಿದೆ.
ವೆಂಕಟಾಪುರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥರಾಗಿದ್ದಾರೆ. ಮಕ್ಕಳನ್ನು ರಾಣೆಬೆನ್ನೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಸೇರಿಸಿದ 80 ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. 78 ಮಂದಿಯ ಆರೋಗ್ಯ ಚೇತರಿಕೆಯಲ್ಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಶಾಲೆಯಲ್ಲಿ ಊಟದ ಜೊತೆಗೆ ಸಾಂಬಾರ್ ಬಡಿಸುತ್ತಿದ್ದಾಗ ಒಬ್ಬನ ತಟ್ಟೆಗೆ ಹಲ್ಲಿಯ ಶವ ಬಿದ್ದಿದೆ. ಕೂಡಲೇ ಇತರೇ ಮಕ್ಕಳಿಗೆ ಸಾಂಬಾರ್ ತಿನ್ನದಂತೆ ಸೂಚನೆ ನೀಡಲಾಗಿದ್ದು, ಅದಾಗಲೇ ಹಲವು ಮಂದಿ ಸಾಂಬಾರ್ ಸೇವಿಸಿಯಾಗಿತ್ತು. ಆನಂತರ ಮಕ್ಕಳು ವಾಂತಿ ಮಾಡಲು ಆರಂಭಿಸಿದ್ದರು. ಮಕ್ಕಳ ಆಹಾರದ ಬಗ್ಗೆ ಕಾಳಜಿ ವಹಿಸದ ಕಾರ್ಮಿಕರು ಮತ್ತು ಅದಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಆದೇಶ ಮಾಡಿದೆ.
As many as 80 school children fell sick on Monday after consuming sambar in which a dead lizard was found in Venkatapura Tanda village near Ranibennur in Haveri district of Karnataka. The incident took place in the Government Primary school of Venkatapura Tanda. The children fell sick after consuming midday meal. All of them have been rushed to the government hospital in Ranibennur town.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am