ಬ್ರೇಕಿಂಗ್ ನ್ಯೂಸ್
28-12-21 01:48 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ.28 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಡಿ.28 ಮತ್ತು 29ರಂದು ನಡೆಯುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅರುಣ್ ಸಿಂಗ್, ಸಿಎಂ ಬೊಮ್ಮಾಯಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೊಮ್ಮಾಯಿ ಅವರು ನಿರೀಕ್ಷೆ ಮೀರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಬದ್ಧತೆ ಇರುವ ಮತ್ತು ಪ್ರಾಮಾಣಿಕ ಮುಖ್ಯಮಂತ್ರಿ. ಅವರನ್ನು ಬದಲಾವಣೆ ಮಾಡುವುದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ಸ್ವಇಚ್ಛೆಯಿಂದಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದರು ಎಂದು ಪ್ರಶ್ನೆಯೊಂದಕ್ಕೆ ಅರುಣ್ ಸಿಂಗ್ ಉತ್ತರಿಸಿದರು. ಗುತ್ತಿಗೆದಾರರು ಮಾಡಿರುವ 40 ಶೇ. ಕಮಿಷನ್ ಆರೋಪದಲ್ಲಿ ಹುರುಳಿಲ್ಲ. ಸರಕಾರ ಪ್ರಾಮಾಣಿಕವಾಗಿದ್ದು ಕೆಲವೊಂದು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರಬಹುದು. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಬೆಳಗಾವಿಯಲ್ಲಿ ಸೋಲಲು ಕಾರಣವಾದ ಅಂಶಗಳ ಬಗ್ಗೆ ಪರಿಶೀಲನೆಗೆ ಸಮಿತಿ ರಚಿಸಲಾಗುವುದು. ಅದಕ್ಕೆ ಪೂರಕವಾಗಿ ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಹೇಳಿದರು. ಬೊಮ್ಮಾಯಿ ಅವರಿಗೆ ಕೇಂದ್ರ ಸಚಿವರಾಗುವ ಯೋಗವಿದೆ ಎಂಬ ಸಚಿವ ನಿರಾಣಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಈ ಬಗ್ಗೆ ಅವರಲ್ಲೇ ಮಾಹಿತಿ ಕೇಳಿದ್ದೇನೆ. ತನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ನಿರಾಣಿ ಸ್ಪಷ್ಟಪಡಿಸಿದ್ದಾಗಿ ಹೇಳಿದರು.
Ahead of the Karnataka BJP executive committee meeting on Tuesday in Hubballi, Arun Singh, BJP national general secretary and in charge BJP Karnataka, has ruled out a change in leadership in the State.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm