ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm