ಬ್ರೇಕಿಂಗ್ ನ್ಯೂಸ್
28-12-21 02:32 pm HK Desk news ಕರ್ನಾಟಕ
ಬೆಂಗಳೂರು, ಡಿ.28 : ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ವರ್ಷದ ಜನವರಿ 1ರಿಂದ ಫೆಬ್ರವರಿ 7ರ ವರೆಗೆ ಪ್ರತಿದಿನವೂ ಸೂರ್ಯ ನಮಸ್ಕಾರ ನಡೆಸುವಂತೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಬಾರಿ ಪಿಯು ಮಕ್ಕಳಲ್ಲಿ ಯೋಗಾಸನದ ಬಗ್ಗೆ ಆಸಕ್ತಿ ಹುಟ್ಟಿಸುವ ಭಾಗವಾಗಿ ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜಿಸಲು ಸೂಚನೆ ನೀಡಲಾಗಿದೆ. ದೇಶದ ಎಲ್ಲ 30 ರಾಜ್ಯಗಳ ಪದವಿ ಪೂರ್ವ ಶಿಕ್ಷಣ ಇಲಾಖೆಗಳಿಗೆ ಈ ಬಗ್ಗೆ ಕೇಂದ್ರ ಸರಕಾರವು ಡಿ.16ರಂದು ಸುತ್ತೋಲೆ ಹೊರಡಿಸಿತ್ತು.
ಜನವರಿ ಒಂದರಿಂದಲೇ ಸೂರ್ಯ ನಮಸ್ಕಾರ ನಡೆಸಬೇಕಾಗಿದ್ದು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡಲು ಸೂಚನೆ ನೀಡಲಾಗಿದೆ. ಜ.1ರಿಂದ ಫೆ.7ರ ನಡುವೆ 38 ದಿನಗಳಿದ್ದು, 21 ಶಾಲಾ ದಿನಗಳಲ್ಲಿ ಬೆಳಗ್ಗೆ ಸೂರ್ಯ ನಮಸ್ಕಾರ ಮಾಡಿದರೆ 21 ದಿನಗಳ ಪರ್ಯಂತ ಯೋಗ ನಡೆಸಿದಂತಾಗುತ್ತದೆ. ಪ್ರತಿ ದಿನ 13 ಸೂರ್ಯ ನಮಸ್ಕಾರ ಮಾಡಬೇಕಿದ್ದು, ಇದರಂತೆ 21 ದಿವಸಗಳಲ್ಲಿ 273 ಬಾರಿ ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಇದನ್ನು ಪೂರ್ತಿಗೊಳಿಸಿದ್ದಕ್ಕಾಗಿ ರಾಷ್ಟ್ರೀಯ ಯೋಗ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಇ-ಸರ್ಟಿಫಿಕೇಟ್ ನೀಡಲಾಗುತ್ತದೆ.
ಪ್ರತಿ ಕಾಲೇಜುಗಳಲ್ಲಿ ಕೈಗೊಂಡ ಕ್ರಮಗಳು, ಆಯಾ ದಿನದಲ್ಲಿ ಭಾಗವಹಿಸಿದ ಚಟುವಟಿಕೆ ಬಗ್ಗೆ ಆಯಾ ಜಿಲ್ಲೆಯ ಶಿಕ್ಣ ಇಲಾಖೆ ಉಪ ನಿರ್ದೇಶಕರಿಗೆ ಸಲ್ಲಿಸಬೇಕಾಗುತ್ತದೆ. ಸೂರ್ಯ ನಮಸ್ಕಾರವು ವಿದ್ಯಾರ್ಥಿಗಳ ಆರೋಗ್ಯ ಮತ್ತು ಮನೋಬಲ ವೃದ್ಧಿಗೆ ಸಹಾಯಕ. ಅದಕ್ಕಾಗಿ ಸೂಕ್ತ ಗುರುವನ್ನು ನೇಮಿಸಿಕೊಂಡು ಯೋಗಾಭ್ಯಾಸ ನಡೆಸುವಂತೆ ಕೇಂದ್ರ ಶಿಕ್ಷಣ ಇಲಾಖೆಯ ಅದೇಶ ತಿಳಿಸಿದೆ.
Pre-university Education department of the state has asked all PU colleges to hold Surya Namaskar programme from January 1 to February 7. In addition, on January 26, it has asked the school authorities to get the same done with music.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm