ಬ್ರೇಕಿಂಗ್ ನ್ಯೂಸ್
28-12-21 10:12 pm HK Desk news ಕರ್ನಾಟಕ
ಮಂಡ್ಯ, ಡಿ.28 : ಮತಾಂತರ ನಿಷೇಧ ಕಾಯ್ದೆ ಆರೆಸ್ಸೆಸ್ ಅಜೆಂಡಾ. ಕಾಯ್ದೆಯ ಕರಡನ್ನು ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈಗ ಆರೆಸ್ಸೆಸ್ ಹೇಳಿದಂತೆ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಲು ಹೊರಟಿದೆ. ಇದೇ ಕರಡನ್ನು ನಾನು ಅಧಿಕಾರದಲ್ಲಿದ್ದಾಗ ರೆಡಿ ಮಾಡಿದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹೌದು.. ಆ ಮಸೂದೆಯ ಕರಡನ್ನು ನನ್ನ ಮುಂದೆ ಇಟ್ಟಿದ್ದರು. ಅದನ್ನು ಬರೆದಿದ್ದ ಎಲ್ಲರೂ ಆರೆಸ್ಸೆಸ್ ನವರಾಗಿದ್ದರು. ನಾನು ಆಗ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯರಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಸೂಚಿಸಿ ಬರೆದಿದ್ದರು.

ಮತಾಂತರ ನಿಷೇಧ ಮಸೂದೆಯ ಕರಡು ತಂದಿದ್ದು 2011ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ. ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದ್ದೆ. ಯಡಿಯೂರಪ್ಪ ಕೂಡ ಅದನ್ನ ಒಪ್ಪಿಕೊಂಡಿದ್ದರು ಎಂದು ಹೇಳಿದರು ಸಿದ್ದರಾಮಯ್ಯ.
ಈಶ್ವರಪ್ಪ ಒಬ್ಬ ಪೆದ್ದ...!
ಈ ಮಸೂದೆಯನ್ನು ಆರೆಸ್ಸೆಸ್ ನವರು ಮಾಡಿರೋದು ಅಂತ ಸದನದಲ್ಲಿ ಹೇಳಿದ್ದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಆದರೆ ಈಶ್ವರಪ್ಪ ಒಬ್ಬ ಪೆದ್ದ. ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾನೆ ಎಂದು ಸಿದ್ದು ಟೀಕಿಸಿದರು.

ಸಂವಿಧಾನದಲ್ಲೇ ಯಾವುದೇ ಮತ, ಧರ್ಮ ಸ್ವೀಕಾರಕ್ಕೆ ಮುಕ್ತ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಇವನ್ಯಾರು? ಯಾರು ಯಾರನ್ನೇ ಮದುವೆ ಆದ್ರೂ ಪ್ರಶ್ನೆ ಮಾಡುವಂತೆ ಇಲ್ಲ. ಆದರೆ ಈ ಕಾನೂನು ಮೂಲಕ ಪ್ರೀತಿಸಿ ಮದುವೆಯಾಗೋದಕ್ಕೂ ಅವಕಾಶ ಇಲ್ಲದಾಗಿದೆ. ಇವರು ಜನವಿರೋಧಿ ಕಾನೂನು ತಂದಿದ್ದಾರೆ. ಬಿಜೆಪಿಯವರದ್ದು ಜನ ವಿರೋಧಿ ಆರೆಸ್ಸೆಸ್ ಸಿದ್ಧಾಂತ. ಕಾಂಗ್ರೆಸ್ ಪಕ್ಷದ್ದು ಜನಪರ ಸಿದ್ಧಾಂತ. ನಾವು ಜನಪರ ಇರುವವರು. ಬಿಜೆಪಿಯವರು ಜನರನ್ನ ಬೇರ್ಪಡಿಸುವವರು ಎಂದು ಸಿದ್ದರಾಮಯ್ಯ ಟೀಕಿಸಿದರು.
The Congress will repeal the proposed contentious anti-conversion legislations immediately after coming to power following the 2023 Assembly polls in Karnataka, Leader of Opposition Siddaramaiah said on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am