ಬ್ರೇಕಿಂಗ್ ನ್ಯೂಸ್
28-12-21 10:12 pm HK Desk news ಕರ್ನಾಟಕ
ಮಂಡ್ಯ, ಡಿ.28 : ಮತಾಂತರ ನಿಷೇಧ ಕಾಯ್ದೆ ಆರೆಸ್ಸೆಸ್ ಅಜೆಂಡಾ. ಕಾಯ್ದೆಯ ಕರಡನ್ನು ಹಿಂದೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಿದ್ಧಪಡಿಸಲಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈಗ ಆರೆಸ್ಸೆಸ್ ಹೇಳಿದಂತೆ ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಲು ಹೊರಟಿದೆ. ಇದೇ ಕರಡನ್ನು ನಾನು ಅಧಿಕಾರದಲ್ಲಿದ್ದಾಗ ರೆಡಿ ಮಾಡಿದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹೌದು.. ಆ ಮಸೂದೆಯ ಕರಡನ್ನು ನನ್ನ ಮುಂದೆ ಇಟ್ಟಿದ್ದರು. ಅದನ್ನು ಬರೆದಿದ್ದ ಎಲ್ಲರೂ ಆರೆಸ್ಸೆಸ್ ನವರಾಗಿದ್ದರು. ನಾನು ಆಗ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಆಂಜನೇಯರಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಸೂಚಿಸಿ ಬರೆದಿದ್ದರು.

ಮತಾಂತರ ನಿಷೇಧ ಮಸೂದೆಯ ಕರಡು ತಂದಿದ್ದು 2011ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ. ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದ್ದೆ. ಯಡಿಯೂರಪ್ಪ ಕೂಡ ಅದನ್ನ ಒಪ್ಪಿಕೊಂಡಿದ್ದರು ಎಂದು ಹೇಳಿದರು ಸಿದ್ದರಾಮಯ್ಯ.
ಈಶ್ವರಪ್ಪ ಒಬ್ಬ ಪೆದ್ದ...!
ಈ ಮಸೂದೆಯನ್ನು ಆರೆಸ್ಸೆಸ್ ನವರು ಮಾಡಿರೋದು ಅಂತ ಸದನದಲ್ಲಿ ಹೇಳಿದ್ದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಆದರೆ ಈಶ್ವರಪ್ಪ ಒಬ್ಬ ಪೆದ್ದ. ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾನೆ ಎಂದು ಸಿದ್ದು ಟೀಕಿಸಿದರು.

ಸಂವಿಧಾನದಲ್ಲೇ ಯಾವುದೇ ಮತ, ಧರ್ಮ ಸ್ವೀಕಾರಕ್ಕೆ ಮುಕ್ತ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಇವನ್ಯಾರು? ಯಾರು ಯಾರನ್ನೇ ಮದುವೆ ಆದ್ರೂ ಪ್ರಶ್ನೆ ಮಾಡುವಂತೆ ಇಲ್ಲ. ಆದರೆ ಈ ಕಾನೂನು ಮೂಲಕ ಪ್ರೀತಿಸಿ ಮದುವೆಯಾಗೋದಕ್ಕೂ ಅವಕಾಶ ಇಲ್ಲದಾಗಿದೆ. ಇವರು ಜನವಿರೋಧಿ ಕಾನೂನು ತಂದಿದ್ದಾರೆ. ಬಿಜೆಪಿಯವರದ್ದು ಜನ ವಿರೋಧಿ ಆರೆಸ್ಸೆಸ್ ಸಿದ್ಧಾಂತ. ಕಾಂಗ್ರೆಸ್ ಪಕ್ಷದ್ದು ಜನಪರ ಸಿದ್ಧಾಂತ. ನಾವು ಜನಪರ ಇರುವವರು. ಬಿಜೆಪಿಯವರು ಜನರನ್ನ ಬೇರ್ಪಡಿಸುವವರು ಎಂದು ಸಿದ್ದರಾಮಯ್ಯ ಟೀಕಿಸಿದರು.
The Congress will repeal the proposed contentious anti-conversion legislations immediately after coming to power following the 2023 Assembly polls in Karnataka, Leader of Opposition Siddaramaiah said on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm