ಬ್ರೇಕಿಂಗ್ ನ್ಯೂಸ್
29-12-21 02:44 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ. 29: ವ್ಯಾಪಾರಸ್ಥರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಡಿ.31 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಅನ್ನು ಹಿಂಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ಬಂದ್ಗೆ ಮುಂದಾಗಬಾರದು ಎಂದರು. ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಗೈಗೊಳ್ಳಲಾಗುವುದು ಎಂದರು. ಎಂಇಎಸ್ ನಿಷೇಧಿಸುವುದು ಒಂದೆರಡು ದಿನಗಳಲ್ಲಿ ಆಗುವುದಲ್ಲ. ಜನರೇ ಎಂಇಎಸ್ ತಿರಸ್ಕರಿಸಿದ್ದಾರೆ ಎಂದು ಹೇಳಿದರು
ಬಂದ್ಗೆ ಕರೆಗೆ ಯಾವುದೇ ಬದಲಾವಣೆ ಇಲ್ಲ; ವಾಟಾಳ್ ನಾಗರಾಜ್
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. ಬಂದ್ ಬೆಂಬಲಿಸುವಂತೆ ಜನರನ್ನು ಕೋರುವುದಕ್ಕಾಗಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಬಂದ್ನಿಂದ ಹಿಂದೆ ಸರಿಯುವುದಿಲ್ಲ. ಅಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಜನರು ನಮ್ಮ ಉದ್ದೇಶವನ್ನು ಅರಿತು ಬಂದ್ಗೆ ಬೆಂಬಲ ಕೊಡಬೇಕು ಎಂದು ಕೋರಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅವರು ಹಾಗೂ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
Karnataka Bandh on 31st December Home Minister asks Kannada outfits to cancel, Vatal Nagaraj says no chance. Kannada organisations may have called for a ‘Karnataka Bandh’ on Dec 31, seeking a ban on Maharashtra Ekikaran Samithi (MES) over the recent statue flare-up, but it has left the state divided on the issue.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm