ಬ್ರೇಕಿಂಗ್ ನ್ಯೂಸ್
30-12-21 06:18 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಪ್ರತಿಪಕ್ಷಗಳು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ತಂದೇ ತರುತ್ತೇವೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಇತ್ತೀಚೆಗೆ ನಡೆಗ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ವಿಧೇಯಕ (ಮತಾಂತರ ನಿಷೇಧ ಕಾಯ್ದೆ) ವನ್ನು ಮಂಡಿಸಲಾಗಿತ್ತು. ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದರೂ, ವಿಧಾನ ಪರಿಷತ್ತಿನಲ್ಲಿ ಮಂಡನೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಮುಂದಿನ ಅಧಿವೇಶನಕ್ಕಾಗಿ ಕಾಯುವಂತಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮಸೂದೆ ಜಾರಿಗೆ ಬಿಡುವುದಿಲ್ಲ ಎಂದಿದೆ.
ಹಾಗಿದ್ದರೂ, ಬಿಜೆಪಿ ಕಾರ್ಯಕಾರಿಣಿ ಮುಕ್ತಾಯಗೊಂಡ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದ್ದು, ಯಾರು ಎಷ್ಟೇ ವಿರೋಧಿಸಿದರೂ, ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ತಂದೇ ತರುತ್ತೇವೆ. ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕಾಯ್ದೆ ಜಾರಿಗಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸುತ್ತೇವೆ ಎಂದು ಹೇಳಿದೆ.
ದೇಗುಲದ ಹಣ ದೇಗುಲಕ್ಕೇ ಸೀಮಿತ
ಇದೇ ವೇಳೆ, ಮುಜರಾಯಿ ಇಲಾಖೆ ಹಿಡಿತದಲ್ಲಿರುವ ದೇವಸ್ಥಾನಗಳಲ್ಲಿ ಸರಕಾರದ ಹಿಡಿತವನ್ನು ಸಡಿಲಗೊಳಿಸುವ ಸುಳಿವನ್ನೂ ಸಿಎಂ ಬೊಮ್ಮಾಯಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮುಕ್ತಾಯಗೊಂಡ ಬಿಜೆಪಿ ಕಾರ್ಯಕಾರಿಣಿಯ ಕೊನೆಯಲ್ಲಿ ಸಿಎಂ ಈ ಬಗ್ಗೆ ಹೇಳಿಕೆ ನೀಡಿದ್ದರು. ಇದೇ ವಿಚಾರದಲ್ಲಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಕೊಪ್ಪಳದ ಅಂಜನಾದ್ರಿ ಬೆಟ್ಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸುತ್ತೇವೆ. ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ. ದೇವಾಲಯದ ಹಣ ದೇಗುಲದ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಅದಕ್ಕಾಗಿ ಕಾನೂನು ರೂಪಿಸುತ್ತೇವೆ ಎಂದು ಹೇಳಿದ್ದಾರೆ.
We will keep every promise we made.
— Basavaraj S Bommai (@BSBommai) December 30, 2021
Just like other religious institutions, our Hindu temples too will soon be freed from administrative control and steps to initiate the same will be taken before the next budget session. pic.twitter.com/1op9UtG3GP
Karnataka BJP Anti Conversion Bill to be implemented at any cost. the Karnataka state assembly passed a new anti-conversion legislation, called the Karnataka Protection of Right to Freedom of Religion Bill, 2021. The bill now awaits its passage in the state legislative council to become a law.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am