ಬ್ರೇಕಿಂಗ್ ನ್ಯೂಸ್
30-12-21 10:52 pm HK Desk news ಕರ್ನಾಟಕ
ವಿಜಯಪುರ, ಡಿ.30 : ಇದೇ ಸಂಕ್ರಾಂತಿಗೆ ಸರಕಾರ ಮತ್ತು ಪಕ್ಷದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಚಿವ ಸಂಪುಟದಲ್ಲೂ ಬದಲಾವಣೆಯಾಗಲಿದೆ, ಪಕ್ಷದ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷವನ್ನ ಬಲ ಪಡಿಸಲು ವರಿಷ್ಠರು ತಯಾರಿ ನಡೆಸಿದ್ದಾರೆ. ಪ್ರಧಾನಿಗಳ ಗುಪ್ತಚರ ಇಲಾಖೆ ಎಲ್ಲವನ್ನೂ ನೋಡುತ್ತಿದೆ. ಕಚೇರಿಗೆ ಹೋಗದ ಸಚಿವರು ಯಾರು ಎಂಬ ಬಗ್ಗೆ ಎಲ್ಲ ಬೆಳವಣಿಗೆಯನ್ನ ಪ್ರಧಾನಿ ಗಮನಿಸುತ್ತಿದ್ದಾರೆ. ಸಂಕ್ರಾಂತಿ ಬಳಿಕ ಮೋದಿ ದೊಡ್ಡ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷದಲ್ಲಿ, ಸರ್ಕಾರದಲ್ಲಿ ಮೋದಿ ಬದಲಾವಣೆ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಕಳೆದ ಸಂಕ್ರಾಂತಿಗೆ ಹೇಳಿದ್ದೆ, ಒಂದು ವಿಕೆಟ್ ಹಾರಿತ್ತು. ಈ ಬಾರಿಯು ಬದಲಾವಣೆ ಹೇಳ್ತಿದೀನಿ, ಸಂಕ್ರಾಂತಿಯ ವರೆಗೆ ಕಾಯಿರಿ ಎಂದರು ಯತ್ನಾಳ್.
ಸಿಎಂ ಫಾರಿನ್ ಟೂರ್ ವದಂತಿ ಬಗ್ಗೆ ಹೇಳಿದ ಅವರು, ಸಿಎಂ ಅವರ ವೀಸಾ ಬಂದಿದ್ದರೇ ನನಗೆ ತೋರಿಸಿ. ಸಿಎಂ ಫಾರಿನ್ ಟೂರ್ ಇಲ್ಲ, ಇದ್ದರೆ ಗೊತ್ತಾಗುತ್ತಿತ್ತು. ಸಿಎಂ ಪ್ರವಾಸ ಚಲನವಲನ ಏನಿದ್ದರೂ ಸಾರ್ವಜನಿಕವಾಗಿರುತ್ತೆ. ನಾನು ಸಿಎಂ ಬದಲಾವಣೆ ಬೇಡ ಅನ್ನೋದು ಇಲ್ಲ, ಬೇಕು ಅನ್ನೋದೂ ಇಲ್ಲ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಯತ್ನಾಳ್, ಮತ್ತೆ ಸಚಿವ ಸ್ಥಾನದ ಆಸೆ ಹೊರಹಾಕಿದ್ದಾರೆ.
ಗಟ್ಸ್ ಇರೋರು ಗೃಹ ಸಚಿವರಾಗಬೇಕು. ನಮ್ಮಂತವರ ಕೈಯ್ಯಲ್ಲಿ ಕೊಟ್ರೆ ಬರೋಬ್ಬರಿ ಮಾಡ್ತೀವಿ. ದೇಶ ವಿರೋಧಿ ಚಟುವಟಿಕೆ ಮಾಡೋರನ್ನ, ಉಪಾದ್ಯಾಪಿಗಳಿಗೆ ಸರಿಯಾಗಿ ಮಾಡ್ತೀವಿ. ಈಗಿನ ಗೃಹ ಮಂತ್ರಿ ಒಳ್ಳೆಯರು, ಪ್ರಾಮಾಣಿಕರಿದ್ದಾರೆ. ಆದರೆ ಆರಗ ಜ್ಞಾನೇಂದ್ರ ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿಗೆ ಸೂಕ್ತರಿದ್ದಾರೆ ಎಂದು ಪರೋಕ್ಷವಾಗಿ ಕುಟುಕುವ ಕೆಲಸ ಮಾಡಿದ್ದಾರೆ.
Amid talks that the Karnataka cabinet expansion or reshuffle is likely next month, senior BJP MLA Basanagouda Patil Yatnal, who had earlier claimed that BS Yediyurappa will not remain Chief Minister for long, on Friday hinted at 'historical changes' in the state after Sankranti.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am