ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm