ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am