ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am