ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm