ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm