ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm