ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am