ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm