ಬ್ರೇಕಿಂಗ್ ನ್ಯೂಸ್
06-01-22 12:21 pm HK Desk news ಕರ್ನಾಟಕ
ಹಾಸನ, ಜ.6 : ಕೆಲಸ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಪಡೆದು ವಂಚಿಸಿದ್ದ ತಮಿಳುನಾಡಿನ ಮಾಜಿ ಸಚಿವನನ್ನು ಹಾಸನ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಾಲಾಜಿ ರಾಜೇಂದ್ರನ್ ಬಂಧನಕ್ಕೀಡಾದ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ. ಎಡಿಎಂಕೆ ಪಕ್ಷದಲ್ಲಿ ಮಂತ್ರಿಯಾಗಿದ್ದ ಬಾಲಾಜಿ ರಾಜೇಂದ್ರ ತಮಿಳುನಾಡಿನಲ್ಲಿ ಹಲವರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದು ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಾಜಿ ಸಚಿವನನ್ನ ತಮಿಳುನಾಡಿನ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಹುಡುಕಾಟ ನಡೆಸಿದ್ದರು.
ತಮಿಳುನಾಡಿನಿಂದ ಕರ್ನಾಟಕ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಹಾಸನ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಮುಂಭಾಗದಲ್ಲಿ ಆತನ ಕಾರನ್ನು ಅಡ್ಡಗಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಳೆ (ಜ.6) ಸುಪ್ರೀಂ ಕೋರ್ಟ್ನಲ್ಲಿ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು ಅದಕ್ಕೂ ಮೊದಲೇ ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಲಾಗಿದೆ. ರಾಜೇಂದ್ರ ಬಾಲಾಜಿ ಅವರ ವಿರುದ್ಧ ಅವಿನ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವಿದೆ.
Tamil Nadu police arrested former Minister K.T. Rajendra Bhalaji in connection with a cheating case in Hassan on January 5. Virudhunagar district police had been searching for him in Tamil Nadu and parts of Karnataka. It is said that the AIADMK leader had been hiding near Hassan for the last few days. After collecting information about his whereabouts, the police sighted his vehicle on B.M. Road. They caught up with the vehicle, and took the former Minister into custody.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am