ಬ್ರೇಕಿಂಗ್ ನ್ಯೂಸ್
06-01-22 12:21 pm HK Desk news ಕರ್ನಾಟಕ
ಹಾಸನ, ಜ.6 : ಕೆಲಸ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಪಡೆದು ವಂಚಿಸಿದ್ದ ತಮಿಳುನಾಡಿನ ಮಾಜಿ ಸಚಿವನನ್ನು ಹಾಸನ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಬಾಲಾಜಿ ರಾಜೇಂದ್ರನ್ ಬಂಧನಕ್ಕೀಡಾದ ತಮಿಳುನಾಡಿನ ಎಐಡಿಎಂಕೆ ಪಕ್ಷದ ಮಾಜಿ ಸಚಿವ. ಎಡಿಎಂಕೆ ಪಕ್ಷದಲ್ಲಿ ಮಂತ್ರಿಯಾಗಿದ್ದ ಬಾಲಾಜಿ ರಾಜೇಂದ್ರ ತಮಿಳುನಾಡಿನಲ್ಲಿ ಹಲವರಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ್ದು ಅವರ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಮಾಜಿ ಸಚಿವನನ್ನ ತಮಿಳುನಾಡಿನ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಹುಡುಕಾಟ ನಡೆಸಿದ್ದರು.
ತಮಿಳುನಾಡಿನಿಂದ ಕರ್ನಾಟಕ ಮೂಲಕ ಪರಾರಿಯಾಗಲು ಯತ್ನಿಸಿದ ವೇಳೆ ತಮಿಳುನಾಡು ಮತ್ತು ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು ಹಾಸನ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯ ಮುಂಭಾಗದಲ್ಲಿ ಆತನ ಕಾರನ್ನು ಅಡ್ಡಗಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಳೆ (ಜ.6) ಸುಪ್ರೀಂ ಕೋರ್ಟ್ನಲ್ಲಿ ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು ಅದಕ್ಕೂ ಮೊದಲೇ ರಾಜೇಂದ್ರ ಬಾಲಾಜಿ ಅವರನ್ನು ಬಂಧಿಸಲಾಗಿದೆ. ರಾಜೇಂದ್ರ ಬಾಲಾಜಿ ಅವರ ವಿರುದ್ಧ ಅವಿನ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪವಿದೆ.
Tamil Nadu police arrested former Minister K.T. Rajendra Bhalaji in connection with a cheating case in Hassan on January 5. Virudhunagar district police had been searching for him in Tamil Nadu and parts of Karnataka. It is said that the AIADMK leader had been hiding near Hassan for the last few days. After collecting information about his whereabouts, the police sighted his vehicle on B.M. Road. They caught up with the vehicle, and took the former Minister into custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm