ಬ್ರೇಕಿಂಗ್ ನ್ಯೂಸ್
16-09-20 12:11 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 16 : ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೊಲೇಷನ್ನಲ್ಲಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸಹ ಪರೀಕ್ಷೆಗೆ ಒಳಪಟ್ಟಿದ್ದರು.
ಸಚಿವರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. "ನನಗೂ ಸಹ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದೇನೆ" ಎಂದು ಸಚಿವರು ಹೇಳಿದ್ದಾರೆ.
ಕಳೆದ ಒಂದು ವಾರದಿಂದ ಸಚಿವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ವಿಧಾನಸೌಧದಲ್ಲಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಪಾಲ್ಗೊಂಡಿದ್ದರು.
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
— Basavaraj S Bommai (@BSBommai) September 16, 2020
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 09:10 pm
HK News Desk
ಪಂಬನ್ ಸೇತುವೆ ಬೆನ್ನಲ್ಲೇ ಲಂಕಾ- ಭಾರತ ರೈಲ್ವೇ ಯಾನ...
10-04-25 01:25 pm
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
10-04-25 09:48 pm
Mangalore Correspondent
Mangalore Accident, Padil: ಪಡೀಲ್ ; ಚಾಲಕನ ನಿಯಂ...
09-04-25 10:57 pm
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm