ಬ್ರೇಕಿಂಗ್ ನ್ಯೂಸ್
07-01-22 04:25 pm HK Desk news ಕರ್ನಾಟಕ
ಬೆಂಗಳೂರು, ಜ.7 : ಲಾಕ್ಡೌನ್ ಅನ್ನುವುದು ಮುಗಿದ ಅಧ್ಯಾಯ. ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಪರಿಹಾರವಲ್ಲ. ಭವಿಷ್ಯದಲ್ಲಿ ಯಾವತ್ತೂ ಲಾಕ್ಡೌನ್ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಸುಧಾಕರ್, ಲಾಕ್ಡೌನ್ ಕಳೆದು ಹೋಗಿರುವ ನೀತಿ. ಆರಂಭದಲ್ಲಿ ಕೋವಿಡ್ ಬಗ್ಗೆ ಹೆಚ್ಚೇನೂ ತಿಳಿದಿರದ ಕಾರಣ ಲಾಕ್ಡೌನ್ ಮಾಡಲಾಗಿತ್ತು. ವೈರಸ್ ಬಗ್ಗೆ, ಅದರ ಚಿಕಿತ್ಸೆ ಬಗ್ಗೆ ತಿಳಿಯದ ಕಾರಣ ಲಾಕ್ಡೌನ್ ಜಾರಿಗೊಳಿಸಲಾಗಿತ್ತು. ಮುಂದೆ ಯಾವತ್ತೂ ಆ ರೀತಿಯ ಕ್ರಮಕ್ಕೆ ಮುಂದಾಗಲ್ಲ ಎಂದು ಹೇಳಿದ್ದಾರೆ.

ಎರಡು ವರ್ಷಗಳ ಅನುಭವದಿಂದ ಕೋವಿಡ್ ಚಿಕಿತ್ಸೆ, ನಿಯಂತ್ರಣದ ಬಗ್ಗೆ ಅರಿತುಕೊಂಡಿದ್ದೇವೆ. ಲಾಕ್ಡೌನ್ ಮಾಡುವುದರಿಂದ ವೈರಸ್ ತಡೆಗಟ್ಟುವುದು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರ ಕೋವಿಡ್ ಎದುರಿಸಲು ಸಾಧ್ಯ. ಓಮಿಕ್ರಾನ್ ವೈರಸ್ ಹರಡುವುದನ್ನು ತಡೆಯುವುದು ಅಸಾಧ್ಯ. ಸಹಜವಾಗಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಗಂಭೀರ ಅಪಾಯ ಎದುರಾಗುವುದಿಲ್ಲ. ಜನರು ಮುನ್ನೆಚ್ಚರಿಕೆಯಿಂದ ಇರಬೇಕು ಅಷ್ಟೇ ಎಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ರೇಟ್ ಹೆಚ್ಚುತ್ತಿದೆ. ಸದ್ಯಕ್ಕೆ 3.95 ಇದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ. ಇದರ ಬಗ್ಗೆ ರಾಜ್ಯ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಕೋವಿಡ್ ನಿಯಂತ್ರಣಕ್ಕೆ ವೈಜ್ಞಾನಿಕ ಕ್ರಮ, ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಡಾ.ಸುಧಾಕರ್ ಹೇಳಿದರು. ಲಸಿಕೆ ಪಡೆಯುವುದರಿಂದ ಕೋವಿಡ್ ಸಮಸ್ಯೆ ಎದುರಾಗುವುದಿಲ್ಲ. ಇದರಿಂದ ಅಪಾಯ ತಡೆಗಟ್ಟಲು ಸಾಧ್ಯ ಎಂದು ಹೇಳಿದರು.
Lockdown is not a remedy for COVID-19 as a shutdown is a policy of the past and there is no consideration of it in Karnataka, said State Health Minister Dr K Sudhakar said on Friday. Referring to the Omicron variant of COVID-19 that is spreading fast, he said the infections are spreading rapidly in six districts of Bengaluru Urban, Bengaluru Rural, Mandya, Mysuru, Udupi, and Kolar, which have a high positivity rate. We are in touch with the district administration.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm