ಬ್ರೇಕಿಂಗ್ ನ್ಯೂಸ್
08-01-22 03:18 pm HK Desk news ಕರ್ನಾಟಕ
ಬೆಂಗಳೂರು, ಜ.8 : ಬನ್ನೇರುಘಟ್ಟ- ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ಸಾಫ್ಟ್ ವೇರ್ ಟೆಕ್ಕಿಗಳು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಸಾಫ್ಟ್ ವೇರ್ ಉದ್ಯೋಗಿಗಳಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿಯಾಗಿದ್ದು, ಇದರ ರಭಸಕ್ಕೆ ಕಾರು ಮುಂದಿದ್ದ ಹಲವಾರು ವಾಹನಗಳಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಸರಣಿ ಅಪಘಾತದಲ್ಲಿ ಮೂರು ಟ್ರಕ್ ಮತ್ತು ನಾಲ್ಕು ಕಾರು ಬಡಿದಾಡಿದ್ದು ಸ್ಥಳದಲ್ಲಿ ಭೀಕರ ಸ್ಥಿತಿ ನಿರ್ಮಾಣವಾಗಿತ್ತು. ವ್ಯಾಗನರ್ ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇತರ ವಾಹನಗಳಲ್ಲಿದ್ದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ನಾಲ್ವರು ಕೇರಳದ ನಿವಾಸಿಗಳಾಗಿದ್ದು, ಬೊಮ್ಮನಹಳ್ಳಿಯ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದಲ್ಲಿದ್ದರು.
ಕುಮಾರಸ್ವಾಮಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ, ಚೆಲ್ಲಾಪಿಲ್ಲಿ ಬಿದ್ದಿದ್ದ ವಾಹನಗಳು, ಗಾಯಾಳುಗಳನ್ನು ತೆರವು ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಭೀಕರವಾಗಿತ್ತು. ಟ್ರಕ್ ಚಾಲಕನ ಅತಿ ವೇಗದ ಮತ್ತು ಅಜಾಗ್ರತೆಯ ಚಾಲನೆಯಿಂದಲೇ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ವಾಂಕರ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least four persons, including two women died in a ghastly serial accident that occurred late night on Friday January 7 on Bannerghatta-Tumakuru NICE Road. The collision occured between a car and a truck under the limits of Kumaraswamy layout traffic police station, leading up to a pile up of other vehicles.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm