ಬ್ರೇಕಿಂಗ್ ನ್ಯೂಸ್
08-01-22 07:31 pm HK Desk news ಕರ್ನಾಟಕ
ಬೆಂಗಳೂರು, ಜ.8 : ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ನೀಡುತ್ತಿರುವ ವೇತನ ಸರಕಾರ ನಿಗದಿ ಪಡಿಸಿದ ಮೂಲ ವೇತನಕ್ಕಿಂತ ಕಡಿಮೆಯಿದೆ. ದೇಶ ವಿಶ್ವಗುರು ಆಗಬೇಕು ಅನ್ನುವವರು ಉಪನ್ಯಾಸಕರನ್ನು ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11 ಸಾವಿರದಿಂದ 13 ಸಾವಿರ ಗೌರವ ಧನ ನೀಡಲಾಗುತ್ತದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆಯಿದೆ ಎಂದಿದ್ದಾರೆ.
ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ. ಭಾರತ ವಿಶ್ವಗುರು ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವರು ಹೇಳುತ್ತಾರೆ. ಪ್ರಧಾನಿ ಮೋದಿಯವರು ಕೂಡ ಇದೇ ಮಾತನ್ನು ಹೇಳುತ್ತಾರೆ. ಭಾರತ ವಿಶ್ವಗುರು ಆಗೋದು ಅಂದರೆ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ಸಂಬಳಕ್ಕೆ ದುಡಿಸಿಕೊಳ್ಳುವುದೇ ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 14500 ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ. ಅವರಿಗೆ ಮಾಸಿಕ 11000 ರಿಂದ 13000 ಗೌರವ ಧನ ನೀಡಲಾಗುತ್ತಿದೆ. ಇದು ಸರಕಾರವೇ ನಿಗದಿ ಮಾಡಿರುವ ಮೂಲ ವೇತನಕ್ಕಿಂತ ಕಡಿಮೆ. 1/3
— H D Kumaraswamy (@hd_kumaraswamy) January 8, 2022
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತಿದೆ ಸರಕಾರ. ಭಾರತ ವಿಶ್ವಗುರು ಆಗಬೇಕು ಎನ್ನುತ್ತಾರೆ ಉನ್ನತ ಶಿಕ್ಷಣ ಸಚಿವರು. ಸ್ವತಃ ಪ್ರಧಾನಿಯವರು ಇದೇ ಮಾತು ಹೇಳುತ್ತಿದ್ದಾರೆ. ವಿಶ್ವಗುರು ಆಗಬೇಕು ಎಂದರೆ ಅತ್ಯಂತ ಕನಿಷ್ಠ ಸಂಬಳಕ್ಕೆ ಉಪನ್ಯಾಸಕರನ್ನು ದುಡಿಸಿಕೊಳ್ಳುವುದೇ? 2/3
— H D Kumaraswamy (@hd_kumaraswamy) January 8, 2022
ಕಳೆದ ಡಿಸೆಂಬರ್ 10ರಿಂದ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಆಗ್ರಹ ಮಾಡುತ್ತೇನೆ. 3/3
— H D Kumaraswamy (@hd_kumaraswamy) January 8, 2022
The government is implementing the national education policy. The minister of higher education says that India should become a world guru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm