ಬ್ರೇಕಿಂಗ್ ನ್ಯೂಸ್
10-01-22 10:31 pm HK Desk news ಕರ್ನಾಟಕ
ಬೆಂಗಳೂರು, ಜ.10 : ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ. ಸಾಧಾರಣ ಲಕ್ಷಣ ಹೊಂದಿದ್ದು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯರಲ್ಲಿ ಪರೀಕ್ಷೆ ಮಾಡಿಕೊಳ್ಳಿ. ಜೊತೆಗೆ ಕ್ವಾರಂಟೈನ್ ಇರುವಂತೆ ಸಿಎಂ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಯವರ ನಿಗದಿಯಾದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೂಡ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವ್ ಆಗಿದ್ದೇನೆ. ಆದರೆ ಆರೋಗ್ಯವಾಗಿದ್ದು ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಕೊರೊನಾ ಪಾಸಿಟಿವ್ ಆಗಿದ್ದು, ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಅವರಿಗೂ ಸಾಮಾನ್ಯ ಲಕ್ಷಣಗಳಿದ್ದು, ಹೋಮ್ ಕ್ವಾರಂಟೈನ್ ಆಗಿದ್ದಾರೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
Karnataka chief minister Basavaraj Bommai on Monday said he has tested positive for Covid “with mild symptoms". He said his health is fine and he is under home quarantine.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm