ಬ್ರೇಕಿಂಗ್ ನ್ಯೂಸ್
10-01-22 10:31 pm HK Desk news ಕರ್ನಾಟಕ
ಬೆಂಗಳೂರು, ಜ.10 : ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ. ಸಾಧಾರಣ ಲಕ್ಷಣ ಹೊಂದಿದ್ದು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯರಲ್ಲಿ ಪರೀಕ್ಷೆ ಮಾಡಿಕೊಳ್ಳಿ. ಜೊತೆಗೆ ಕ್ವಾರಂಟೈನ್ ಇರುವಂತೆ ಸಿಎಂ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಯವರ ನಿಗದಿಯಾದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೂಡ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವ್ ಆಗಿದ್ದೇನೆ. ಆದರೆ ಆರೋಗ್ಯವಾಗಿದ್ದು ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಕೊರೊನಾ ಪಾಸಿಟಿವ್ ಆಗಿದ್ದು, ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಅವರಿಗೂ ಸಾಮಾನ್ಯ ಲಕ್ಷಣಗಳಿದ್ದು, ಹೋಮ್ ಕ್ವಾರಂಟೈನ್ ಆಗಿದ್ದಾರೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
Karnataka chief minister Basavaraj Bommai on Monday said he has tested positive for Covid “with mild symptoms". He said his health is fine and he is under home quarantine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am