ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
14-03-25 08:30 pm
HK News Desk
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
Karwar, Honnavar, Cow Slaughter, Crime; ಗರ್ಭ...
13-03-25 12:32 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 09:39 pm
Mangalore Correspondent
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm