ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm