ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm