ಬ್ರೇಕಿಂಗ್ ನ್ಯೂಸ್
02-08-20 10:36 am Shimoga Reporter ಕರ್ನಾಟಕ
ಶಿವಮೊಗ್ಗ , ಆಗಸ್ಟ್ 02: ತಮಿಳುನಾಡು ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಟ್ಟೆಯನ್ನೇ ಧರಿಸದೇ ವಿವಸ್ತ್ರವಾಗಿ ಓಡಾಡುತ್ತಿದ್ದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ಪ್ರಯುಕ್ತ ತಾಳಗುಪ್ಪಕ್ಕೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸಲು ಆಗಮಿಸಿದ್ದ ಸಾಗರ ಗ್ರಾಮಾಂತರ ಠಾಣೆಯ ಎಎಸ್ಐ ಮೀರಾಬಾಯಿ ಅವರು ವಿವಸ್ತ್ರದಲ್ಲಿ ಓಡಾಡುತ್ತಿದ್ದ ಮಹಿಳೆಯನ್ನು ಗಮನಿಸಿ ಕೂಡಲೇ ಇತರೆ ಸಿಬ್ಬಂದಿಗಳ ಸಹಾಯದಿಂದ ವಿವಸ್ತ್ರಳಾದ ಮಹಿಳೆಗೆ ಬಟ್ಟೆ ಧರಿಸಿ, ದೈಹಿಕವಾಗಿ ಹಸಿವಿನಿಂದ ಬಳಲುತ್ತಿದ್ದ ಮಹಿಳೆಗೆ ತಿಂಡಿ, ನೀರು ನೀಡಿ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ನಂತರ ಮಹಿಳೆಯನ್ನು ಸಾಗರದಿಂದ ಬೆಂಗಳೂರಿಗೆ ಬಸ್ ಹತ್ತಿಸಿ ಆಕೆಯ ಊರಿಗೆ ಕಳುಹಿಸುವ ಪ್ರಯತ್ನ ಸಹ ಮಾಡಿದ್ದಾರೆ. ಪೊಲೀಸರೆಂದರೆ ಕೆಲವರು ಮೂಗು ಮುರಿಯುವ ಈ ಕಾಲದಲ್ಲಿ ಅವರಲ್ಲಿಯೂ ಒಳ್ಳೆಯವರು ಇದ್ದಾರೆ ಎಂಬುದನ್ನು ತೋರಿಸಿ ಕೊಟ್ಟಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
24-04-24 10:39 pm
Mangalore Correspondent
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
Congress MP candidate Padmaraj, Mangalore: ಮಂ...
24-04-24 06:32 pm
24-04-24 10:48 pm
Mangalore Correspondent
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm
Fake CID Officers, arrest, hubballi: ಸಿಐಡಿ ಅಧ...
23-04-24 04:52 pm