ಬ್ರೇಕಿಂಗ್ ನ್ಯೂಸ್
11-01-22 02:48 pm HK Desk news ಕರ್ನಾಟಕ
ಬೆಂಗಳೂರು, ಜ 11 : ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಅಶೋಕ್ಗೂ ಕೊರೊನಾ ದೃಢವಾಗಿತ್ತು. ಇದೀಗ ಮತ್ತೊಬ್ಬ ಸಚಿವ ಜೆ.ಸಿ. ಮಾಧುಸ್ವಾಮಿಗೂ ಕೊರೊನಾ ಸೋಂಕು ದೃಢವಾಗಿದೆ.
ಎ ಸಿಂಪ್ಟಮ್ಯಾಟಿಕ್ ಆಗಿರುವ ಕಾನೂನು ಸಚಿವ ಮಾಧುಸ್ವಾಮಿ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಸೇರಿದಂತೆ ಸೌಮ್ಯ ಲಕ್ಷಣ ಕಂಡು ಬಂದ ಹಿನ್ನೆಲೆ ಟೆಸ್ಟ್ ಮಾಡಿಸಿಕೊಂಡಿದ್ದರು.

ಸಚಿವ ಮಾಧುಸ್ವಾಮಿ ಪುತ್ರಿ ಡಾ. ಅಪೇಕ್ಷಾಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಡಾ. ಅಪೇಕ್ಷಾ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಅಪೇಕ್ಷಾರಿಂದ ಮಾಧುಸ್ವಾಮಿಗೆ ತಗಲಿರುವ ಸಾಧ್ಯತೆಯಿದೆ. ಪತ್ನಿ ತ್ರಿವೇಣಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು.
ಇಂದು ಅವರ ಪುತ್ರ ಹಾಗೂ ಸೊಸೆಗೆ ಕೊರೊನಾ ದೃಢವಾಗಿದ್ದು, ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
Minister J C Madhuswami (Madhuswamy) was also infected with corona. The minister, who is Asymptomatic, is undergoing treatment at home.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm