ಬ್ರೇಕಿಂಗ್ ನ್ಯೂಸ್
11-01-22 02:48 pm HK Desk news ಕರ್ನಾಟಕ
ಬೆಂಗಳೂರು, ಜ 11 : ಕೊರೊನಾ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಅಶೋಕ್ಗೂ ಕೊರೊನಾ ದೃಢವಾಗಿತ್ತು. ಇದೀಗ ಮತ್ತೊಬ್ಬ ಸಚಿವ ಜೆ.ಸಿ. ಮಾಧುಸ್ವಾಮಿಗೂ ಕೊರೊನಾ ಸೋಂಕು ದೃಢವಾಗಿದೆ.
ಎ ಸಿಂಪ್ಟಮ್ಯಾಟಿಕ್ ಆಗಿರುವ ಕಾನೂನು ಸಚಿವ ಮಾಧುಸ್ವಾಮಿ ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜ್ವರ, ಕೆಮ್ಮು ಸೇರಿದಂತೆ ಸೌಮ್ಯ ಲಕ್ಷಣ ಕಂಡು ಬಂದ ಹಿನ್ನೆಲೆ ಟೆಸ್ಟ್ ಮಾಡಿಸಿಕೊಂಡಿದ್ದರು.

ಸಚಿವ ಮಾಧುಸ್ವಾಮಿ ಪುತ್ರಿ ಡಾ. ಅಪೇಕ್ಷಾಗೂ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರಾಗಿ ಡಾ. ಅಪೇಕ್ಷಾ ಕಾರ್ಯನಿರ್ವಹಿಸುತ್ತಿದ್ದಾರೆ. ಪುತ್ರಿ ಅಪೇಕ್ಷಾರಿಂದ ಮಾಧುಸ್ವಾಮಿಗೆ ತಗಲಿರುವ ಸಾಧ್ಯತೆಯಿದೆ. ಪತ್ನಿ ತ್ರಿವೇಣಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿರುವಂತೆ ತಿಳಿಸಿದ್ದರು.
ಇಂದು ಅವರ ಪುತ್ರ ಹಾಗೂ ಸೊಸೆಗೆ ಕೊರೊನಾ ದೃಢವಾಗಿದ್ದು, ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
Minister J C Madhuswami (Madhuswamy) was also infected with corona. The minister, who is Asymptomatic, is undergoing treatment at home.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am