ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am