ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm