ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am