ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm